ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನವದೆಹಲಿ: ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು, ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ … Continue reading ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು