ಅಕಾಲಿಕ ಮಳೆಗೆ ಬೆಳೆ ಹಾನಿ : ಬನವಾಸಿಯ ರೈತ ಆತ್ಮಹತ್ಯೆ

ಮಳೆಯಿಂದ ಬೆಳೆ ನಷ್ಟವಾದ ಹಿನ್ನೆಲೆ ಬೇಸರಗೊಂಡು ಶಿರಸಿ ತಾಲೂಕಿನ ಬನವಾಸಿಯ ರೈತನೋರ್ವ ಆತ್ಮಹತ್ಯೆಗೆ (farmer Commits suicide)ಶರಣಾಗಿದ್ದಾರೆ.. ಶಿರಸಿ : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬೆಳೆ ನಾಶವಾಗಿದ್ದಕ್ಕೆ ಬೇಸರಗೊಂಡ ಶಿರಸಿ ತಾಲೂಕಿನ ಬನವಾಸಿಯ ರೈತನೋರ್ವ ಕೀಟ ನಾಶಕ ಸೇವಿಸಿ ಆತ್ಮಹತ್ಯೆ( farmer Commits suicide) ಮಾಡಿಕೊಂಡಿದ್ದಾರೆ. ಬನವಾಸಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ (58) ಆತ್ಮಹತ್ಯೆಗೆ ಶರಣಾದ ರೈತ. ತನ್ನ ಗದ್ದೆಯಲ್ಲಿ ಬೆಳೆಸಿದ್ದ ಶುಂಠಿ, ಭತ್ತದ ಬೆಳೆ ಮಳೆಗೆ ಹಾಳಾಗಿದ್ದರಿಂದ ಬೇಸರಗೊಂಡಿದ್ದರು. … Continue reading ಅಕಾಲಿಕ ಮಳೆಗೆ ಬೆಳೆ ಹಾನಿ : ಬನವಾಸಿಯ ರೈತ ಆತ್ಮಹತ್ಯೆ