ಕೋಲಶಿರ್ಸಿ-ಕಾನಳ್ಳಿ ಭೇಟಿ ಮಾಡಿದ ಕಾಗೇರಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸಲು ಕರೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಅಕಾಲಿಕ ಮಳೆ ರೈತರಿಗೆ ಹಾನಿ ಮಾಡಿದೆ. ಬೆಳೆನಾಶ, ಪ್ರಕೃತಿಯೊಂದಿಗೆ ಸೆಣಸಾಡುತ್ತಿರುವ ರೈತ ಈ ಅಕಾಲಿಕ ಮಳೆಯಿಂದ ಕಂಗಾಲಾಗಿದ್ದು ಕೆಲವೆಡೆ ಆತ್ಮಹತ್ಯೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭೆಯ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಅಗತ್ಯದ ಬಗ್ಗೆ ಪ್ರತಿಪಾದಿಸಿದ್ದಾರೆ.
ತಮ್ಮ ಕ್ಷೇತ್ರ ಶಿರಸಿ-ಸಿದ್ಧಾಪುರಗಳಲ್ಲಿ ಅಕಾಲಿಕ ಮಳೆಯ ಹಾನಿ ಪರಿಶೀಲಿಸಿದ ವಿಧಾನಸಭಾ ಅಧ್ಯಕ್ಷರು ರಾಜ್ಯದ ರೈತರು ಧೃತಿಗೆಡುವ ಅಗತ್ಯವಿಲ್ಲ.ರಾಜ್ಯಸರ್ಕಾರ ನೊಂದ ರೈತರ ಪರವಾಗಿದೆ. ಬೆಳೆವಿಮೆ, ಬೆಳೆಸಮೀಕ್ಷೆ ಇತ್ಯಾದಿ ಸರ್ಕಾರದ ಪ್ರಯತ್ನ, ರೈತರ ಹಿತಕಾಪಾಡುವ ಯತ್ನಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಮಾಡುತ್ತಿದೆ. ಎಂದಿದ್ದಾರೆ.


ಬೆಳೆಸಮೀಕ್ಷೆ, ಬೆಳೆಹಾನಿ ವರದಿ ಮಾಡುವ ಮೂಲಕ ಅಧಿಕಾರಿಗಳು ಸರ್ಕಾರದ ಪರಿಹಾರ, ಬೆಳೆವಿಮೆ, ಪ್ರಕೃತಿ ವಿಕೋಪದಡಿ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕೆಲಸ ಮಾಡುತಿದ್ದಾರೆ ಈ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಕ್ಷೇತ್ರ ಸಮೀಕ್ಷೆ ವೇಳೆ ಸ್ಫೀಕರ್‌ ಕಾಗೇರಿಯವರಿಗೆ ರೈತರು ತಮ್ಮ ಬವಣೆ ಹೇಳಿಕೊಂಡರು. ರೈತರ ಅಹವಾಲು, ಅನಿವಾರ್ಯತೆಗಳನ್ನು ಕೇಳಿ ಸಾಂತ್ವನ ಹೇಳಿದ ಅವರು ನಗರ ಗ್ರಾಮೀಣ ಪ್ರದೇಶಗಳೆನ್ನದೆ ರಾಜ್ಯದಾದ್ಯಂತ ಮಳೆ ಹಾನಿ ಗಣನೀಯ ಪ್ರಮಾಣದಲ್ಲಿ ಆಗಿದೆ. ಈ ಹಾನಿ. ತೊಂದರೆಗೆ ಹೆದರದಂತೆ ರೈತರಿಗೆ ಧೈರ್ಯನೀಡುವ ಕೆಲಸವನ್ನು ಸ್ಥಳಿಯ ಜನಪ್ರತಿನಿಧಿಗಳು, ಸಹಕಾರಿ ಕ್ಷೇತ್ರ ಮಾಡಬೇಕು. ಇದಕ್ಕೆ ಅಗತ್ಯ ನೆರವು ನೀಡಲು ಸರ್ಕಾರವನ್ನೂ ಕೋರಬೇಕು ಎಂದರು.
ಸ್ಥಳದಲ್ಲಿದ್ದ ಸ್ಥಳಿಯ ಜನಪ್ರತಿನಿಧಿಗಳು ರೈತರ ಪರವಾಗಿ ತಮ್ಮ ಬೇಡಿಕೆ ಸಲ್ಲಿಸಿದರು.ಇದಕ್ಕೆ ಪ್ರತಿಕ್ರೀಯಿಸಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿ,ನ್ಯಾಯ ಒದಗಿಸುವ ಭರವಸೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *