ಕೋಲಶಿರ್ಸಿ-ಕಾನಳ್ಳಿ ಭೇಟಿ ಮಾಡಿದ ಕಾಗೇರಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸಲು ಕರೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಅಕಾಲಿಕ ಮಳೆ ರೈತರಿಗೆ ಹಾನಿ ಮಾಡಿದೆ. ಬೆಳೆನಾಶ, ಪ್ರಕೃತಿಯೊಂದಿಗೆ ಸೆಣಸಾಡುತ್ತಿರುವ ರೈತ ಈ ಅಕಾಲಿಕ ಮಳೆಯಿಂದ ಕಂಗಾಲಾಗಿದ್ದು ಕೆಲವೆಡೆ ಆತ್ಮಹತ್ಯೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭೆಯ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಅಗತ್ಯದ ಬಗ್ಗೆ ಪ್ರತಿಪಾದಿಸಿದ್ದಾರೆ.ತಮ್ಮ ಕ್ಷೇತ್ರ ಶಿರಸಿ-ಸಿದ್ಧಾಪುರಗಳಲ್ಲಿ ಅಕಾಲಿಕ ಮಳೆಯ ಹಾನಿ ಪರಿಶೀಲಿಸಿದ ವಿಧಾನಸಭಾ ಅಧ್ಯಕ್ಷರು ರಾಜ್ಯದ ರೈತರು ಧೃತಿಗೆಡುವ ಅಗತ್ಯವಿಲ್ಲ.ರಾಜ್ಯಸರ್ಕಾರ ನೊಂದ … Continue reading ಕೋಲಶಿರ್ಸಿ-ಕಾನಳ್ಳಿ ಭೇಟಿ ಮಾಡಿದ ಕಾಗೇರಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸಲು ಕರೆ