

ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.


ಬೆಂಗಳೂರು: ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.
ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ತಿಗೆ ಮುಂದಿನ ದ್ವೈವಾರ್ಷಿಕ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿರುವುದಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿಇಸಿ ಉಸ್ತುವಾರಿ ಮುಕುಲ್ ವಾಸ್ನಿಕ್ ಹೇಳಿದ್ದಾರೆ.https://imasdk.googleapis.com/js/core/bridge3.489.0_en.html#goog_1534749459
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂತಿದೆ:
1. ಗುಲ್ಬರ್ಗಾ(ಕಲಬುರಗಿ)- ಶಿವಾನಂದ ಪಾಟೀಲ್ ಮತ್ತೂರು
2. ಬೆಳಗಾವಿ- ಚನ್ನರಾಜ ಬಸವರಾಜ ಹಟ್ಟಿಹೊಳಿ
3. ಉತ್ತರ ಕನ್ನಡ- ಭೀಮಾ (bheemnna naik)ನಾಯಕ್
4. ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ- ಸಲೀಂ ಅಹಮದ್
5. ರಾಯಚೂರು- ಶರಣಗೌಡ ಆನಂದಗೌಡ ಪಾಟೀಲ್
6. ಚಿತ್ರದುರ್ಗ- ಬಿ.ಸೋಮಶೇಖರ್
7. ಶಿವಮೊಗ್ಗ- ಪ್ರಸನ್ನ ಕುಮಾರ್
8. ದಕ್ಷಿಣ ಕನ್ನಡ- ಮಂಜುನಾಥ್ ಭಂಡಾರಿ
9. ಚಿಕ್ಕಮಗಳೂರು- ಗಾಯಿತ್ರಿ ಶಾಂತೇಗೌಡ
10. ಹಾಸನ್- ಎಂ.ಶಂಕರ್
11.ತುಮಕೂರು- ಎನ್. ರಾಜೇಂದ್ರ
12. ಮಂಡ್ಯ- ದಿನೇಶ್ ಗೂಳಿಗೌಡ
13. ಬೆಂಗಳೂರು(ಗ್ರಾ)- ಎಸ್. ರವಿ
14. ಕೊಡಗು- ಡಾ. ಮಂತಾರಗೌಡ
15. ಬಿಜಾಪುರ, ಬಾಗಲಕೋಟೆ – ಸುನೀಲ್ಗೌಡ ಪಾಟಿಲ್
16. ಮೈಸೂರು-ಚಾಮರಾಜನಗರ- ಡಾ.ಡಿ.ತಿಮ್ಮಯ್ಯ
17. ಬಳ್ಳಾರಿ- ಕೆ.ಸಿ.ಕೊಂಡಯ್ಯ
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
