ಮುರುಡೇಶ್ವರ ಈಶ್ವರ ಮೂರ್ತಿ ಸ್ಪೋಟಕ್ಕೆ ಸ್ಕೆಚ್ಚು!?

ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು? ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಕಾರವಾರ: ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ … Continue reading ಮುರುಡೇಶ್ವರ ಈಶ್ವರ ಮೂರ್ತಿ ಸ್ಪೋಟಕ್ಕೆ ಸ್ಕೆಚ್ಚು!?