ಉ.ಕ. ವಿ.ಪ. ಚುನಾವಣೆ ಕಾಂಗ್ರೆಸ್‌, ಬಿ.ಜೆ.ಪಿ.ಗಳ ನಡುವೆ ನೇರಹಣಾಹಣಿ

ಉತ್ತರ ಕನ್ನಡ ಜಿಲ್ಲೆ ವಿಶೇಶ ಜಿಲ್ಲೆ ೧೨ ತಾಲೂಕುಗಳ ಈ ವಿಶಾಲ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕಾಲದ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆ ಈಗ ಐದು ಜನ ಶಾಸಕರು ಬಿ.ಜೆ.ಪಿಯವರಾಗಿದ್ದಾರೆ..೨೯೧೧ ಮತದಾರರಿರುವ ಈಗಿನ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿ.ಜೆ.ಪಿ.ಯಿಂದ ಕಾರವಾರದ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್‌ ಸ್ಫರ್ಧಿಯಾಗಿದ್ದಾರೆ. ಕಳೆದ ವಿ.ಪ. ಚುನಾವಣೆಯಲ್ಲಿ ಒಂದು ಸಾವಿರದ ಐದು ಮತ ಪಡೆದು ಪರಾಜಿತರಾಗಿದ್ದ ಗಣಪತಿ ಉಳ್ವೇಕರ್‌ ನಾಲ್ಕೈದು ಬಾರಿ ಕಾರವಾರದ ನಗರಸಭೆ ಸದಸ್ಯರಾಗಿ ಎರಡು ಅವಧಿಗಳಿಗೆ ಅಧ್ಯಕ್ಷ … Continue reading ಉ.ಕ. ವಿ.ಪ. ಚುನಾವಣೆ ಕಾಂಗ್ರೆಸ್‌, ಬಿ.ಜೆ.ಪಿ.ಗಳ ನಡುವೆ ನೇರಹಣಾಹಣಿ