ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?

ವಿ.ಪ. ಚುನಾವಣೆಯ ಮತದಾನ ಮುಕ್ತಾಯದ ಹಂತ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಘಂಟೆಯ ವೇಳೆಗೆ ಪ್ರತಿಶತ ೯೦ ರಷ್ಟು ಮತದಾನವಾಗಿರುವುದು ಗರಿಷ್ಠ ಮತದಾನದ ಮುನ್ಸೂಚನೆ ನೀಡಿದೆ. ಮತದಾನೋತ್ತರ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲ್ಲುವ ಅಭ್ಯರ್ಥಿ ಯಾರು? ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಆಡಳಿತಾರೂಢ ಬಿ.ಜೆ.ಪಿ. ೧೦ ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ನಿಚ್ಚಳ ವಾಗಿದೆ. ಜೆ.ಡಿಎಸ್.‌ ಮೂರು ಕ್ಷೇತ್ರಗಳಲ್ಲಿ ೨-೩ ಕ್ಷೇತ್ರಗಳಲ್ಲಿ ಸ್ವತಂತ್ರರು ಆಯ್ಕೆಯಾದರೆ ಉಳಿದ ಹತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದೆ? … Continue reading ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?