ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್
ಉತ್ತರ ಕನ್ನಡ ಪರಿಷತ್ ಫಲಿತಾಂಶ : ಬಿಜೆಪಿಯ ಗಣಪತಿ ಉಳ್ವೇಕರ್ಗೆ ಗೆಲುವು ಒಟ್ಟು 2915 ಮತಗಳ ಪೈಕಿ 2907 ಮತ ಚಲಾವಣೆಗೊಂಡಿದ್ದವು. ಈ ಪೈಕಿ 54 ಮತಗಳು ತಿರಸ್ಕೃತಗೊಂಡಿವೆ. ಆದರೆ, ಕೊನೆವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ಏರ್ಪಟ್ಟಿದ್ದ ನೇರಾನೇರ ಹಣಾಹಣಿಯಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ್ ಗೆಲುವಿನ ನಗೆ ಬೀರಿದ್ದಾರೆ.. ಗಣಪತಿ ಉಳ್ವೇಕರ್ 1514 ಮತಗಳನ್ನು ಪಡೆದಿದ್ದರೇ ಕಾಂಗ್ರೆಸ್ನ ಭೀಮಣ್ಣ ನಾಯ್ಕ ಅವರಿಗೆ 1331 ಮತಗಳು ಬಂದಿದೆ. ಉಳಿದಂತೆ ಪಕ್ಷೇತರ ಅಭ್ಯರ್ಥಿಗಳಾದ ಈಶ್ವರಗೌಡ 4, ದತ್ತಾತ್ರೇಯ ನಾಯ್ಕ 3 ಹಾಗೂ … Continue reading ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed