ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ,-madhu & ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ

ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ: ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ಖಾಲಿ ಡಬ್ಬ ಆಗಿದೆ, ಇನ್ನು ಮುಂದೆ ಹಿಂದುತ್ವ ಅನ್ನೋದು ವರ್ಕೌಟ್ ಆಗಲ್ಲ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು. ಬಾಗಲಕೋಟೆ: ಮುಂಬರುವ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು. ಬಾದಾಮಿ ತಾಲೂಕಿನ ನರಸಾಪುರ ಗ್ರಾಮದಲ್ಲಿ ಅವರ ಆಪ್ತ ಮಂಜುನಾಥ ಗುಬ್ಬಿ ಅವರ ಹುಟ್ಟುಹಬ್ಬದ ಅಂಗವಾಗಿ ಆಗಮಿಸಿದ ಸಮಯದಲ್ಲಿ ಮಾತನಾಡುತ್ತಾ, ಬಿಜೆಪಿ ಖಾಲಿ ಡಬ್ಬ ಆಗಿದೆ, … Continue reading ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ,-madhu & ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ