ಮತ್ತೆ ಲಾಕ್‌ ಡೌನ್‌ ಕರಿನೆರಳು!

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ ಜಾರಿಗೆ ತಜ್ಞರ ಸಲಹೆ ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೋಮವಾರ ಹೇಳಿದ್ದಾರೆ.  ಹೊಸ ರೂಪಾಂತರಿ ಪ್ರಕರಣಗಳು ಹೆಚ್ಚಾಗುವ … Continue reading ಮತ್ತೆ ಲಾಕ್‌ ಡೌನ್‌ ಕರಿನೆರಳು!