ರೈತನ ಮಗಳಿಗೆ ೩ ಕೋಟಿ ವಿದ್ಯಾರ್ಥಿ ವೇತನ, ಒಂದು ಅಡಿಕೆಯ ಕತೆಗೆ ಯೂಥ್‌ ಅವಾರ್ಡ್

ಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆ

17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

ಒಂದು ಅಡಿಕೆಯ ಕಥೆಗೆ ಪ್ರಶಸ್ತಿ, ಪ್ರಶಂಸೆ- ಸಿದ್ಧಾಪುರದ ಯುವಕರ ತಂಡ ತಯಾರಿಸಿದ ಸಾಕ್ಷಚಿತ್ರ ಒಂದು ಅಡಿಕೆಯ ಕತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿ ಹೆಸರು ಮಾಡಿದೆ.ಬೆಂಗಳೂರಿನ ಟಿ.ಬಿ.ಎಫ್.‌ ಸಂಸ್ಥೆ ಏರ್ಪಡಿಸಿದ್ದ ಸ್ಫರ್ಧೆಯಲ್ಲಿ ಈ ಚಿತ್ರದ ನಿರ್ಧೇಶಕ ಸಂಪತ್‌ ನಾಯ್ಕ ಉತ್ತಮ ಯುವ ನಿರ್ಧೇಶಕ ಪ್ರಶಸ್ತಿ ಪಡೆದಿದ್ದಾರೆ.ಭಾಗವಹಿಸಿದ್ದ ಒಟ್ಟೂ ೫೫೦ ಸಾಕ್ಷ್ಯಚಿತ್ರಗಳಲ್ಲಿ ೧೦೧ ಚಿತ್ರಗಳ ಮೊದಲ ಆಯ್ಕೆಯಲ್ಲಿ ಸ್ಥಾನ ಪಡೆದ ಒಂದು ಅಡಿಕೆಯ ಕತೆ ಉತ್ತಮ ಯುವ ನಿರ್ದೇಶಕ ಪ್ರಶಸ್ತಿ ಬಾಚಿಕೊಂಡಿದೆ.

ಮುಂಬೈನ ಜಸ್ಮಿ ಸಂಸ್ಥೆ ನಡೆಸಿದ ಆನ್‌ ಲೈನ್‌ ಸ್ಫರ್ಧೆಯಲ್ಲೂ ಈ ಚಿತ್ರದ ಛಾಯಾಗ್ರಹಣಕ್ಕೆ ಪ್ರಶಸ್ತಿ ದೊರೆತಿದೆ. ಈ ಚಿತ್ರದ ಇತರ ಕೆಲಸಗಳಲ್ಲಿ ತೊಡಗಿಕೊಂಡ ಮಂಜು ಕಬಸೆ ತೀರ್ಥಹಳ್ಳಿಯವರು ಉಳಿದ ಒಟ್ಟೂ ತಂಡದ ಸದಸ್ಯರು ಸಿದ್ಧಾಪುರದವರು ಎನ್ನುವುದು ವಿಶೇಶ. ಛಾಯಾಗ್ರಾಹಕ ನವೀನ್‌ ನಾಯ್ಕ, ಸಚಿನ್‌ ಶೇಟ್‌ ಮತ್ತು ವಿನಾಯಕ ಕಾನಗೋಡು ಸೇರಿದಂತೆ ಕೆಲವರು ಇತರ ತಾಂತ್ರಿಕ ವಿಭಾಗದಲ್ಲಿದ್ದರು.

ಪ್ರದೀಪ್‌ ಕಟ್ರಮ್‌,ಅನಿಲ್‌ ಹೆಗಡೆ,ಅಮಿತ್‌ ಹೆಗಡೆ ಮತ್ತು ಮಾಸಟರ್‌ ನೀರಜ್‌ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

ಚೆನ್ನೈ : 17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

https://imasdk.googleapis.com/js/core/bridge3.493.0_en.html#goog_1776256484

ತಮಿಳುನಾಡಿನ ಈರೋಡ್ ಜಿಲ್ಲೆಯವರಾದ ಸ್ವೇಗಾ, ರೈತನ ಮಗಳು ಎನ್ನುವುದು ವಿಶೇಷ. ಅವರು ಶಿಕಾಗೊ ವಿವಿಯಲ್ಲಿ ಬ್ಯಾಚೆಲರ್ ಡಿಗ್ರಿ ವ್ಯಾಸಂಗ ಮಾಡಲು ಈ ಸ್ಕಾಲರ್ ಶಿಪ್ ಅವಕಾಶ ಒದಗಿಸಿದೆ.

ಸ್ವೇಗಾ ಅವರನ್ನು ಡೆಕ್ಸ್ಟೆರಿಟಿ ಗ್ಲೋಬಲ್ ಎನ್ನುವ ಸಂಸ್ಥೆ ಗುರುತಿಸಿ ಅವರಿಗೆ ಶೈಕ್ಷಣಿಕ ಮಾರ್ಗದರ್ಶನ ಮಾಡಿತ್ತು. ತಮ್ಮ ಸಾಧನೆಯನ್ನು ಸ್ವೇಗಾ ಡೆಕ್ಸ್ಟೆರಿಟಿ ಸಂಸ್ಥೆಯ ಸ್ಥಾಪಕರಾದ ಶರದ್ ಸಾಗರ್ ಅವರಿಗೆ ಅರ್ಪಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭೀಮನ ಗದೆಗೆ ಮೂರು ಚೂರಾದ ಬಿ.ಜೆ.ಪಿ.! part-01-

ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ...

ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ BJP-RSS: ಪ್ರಿಯಾಂಕ್ ಖರ್ಗೆ

ಬಿಜೆಪಿ ಹಾಗೂ ಆರ್’ಎಸ್ಎಸ್ ಕರಾವಳಿ ಕರ್ನಾಟಕ, ಮಲೆನಾಡು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸುತ್ತಿವೆ. ಪ್ರಿಯಾಂಕ್ ಖರ್ಗೆ...

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ...

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

Latest Posts

ಭೀಮನ ಗದೆಗೆ ಮೂರು ಚೂರಾದ ಬಿ.ಜೆ.ಪಿ.! part-01-

ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗುತ್ತಿದೆ. ಯಾವ ಶ್ರಮವೂ ಇಲ್ಲದೆ ಎ.ಬಿ.ವಿ.ಪಿ.ಯಿಂದ ಬಿ.ಜೆ.ಪಿ.ಗೆ ಎಂಟ್ರಿ ಹೊಡೆದಿದ್ದ ಕಾಗೇರಿ ವಿಶ್ವೇಶ್ವರ ಹೆಗಡೆ ಕಾಗ್ರೆಸ್‌ ವಿಫಲತೆ, ಕಾಂಗ್ರೆಸ್‌ ನ ವೈದಿಕ ಮನುವಾದಿಗಳ ಅಂದರ್‌ ಕಿ ಮಚ್ಚುವಾಳ್ಳಿತನಗಳಿಂದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *