ರೈತನ ಮಗಳಿಗೆ ೩ ಕೋಟಿ ವಿದ್ಯಾರ್ಥಿ ವೇತನ, ಒಂದು ಅಡಿಕೆಯ ಕತೆಗೆ ಯೂಥ್‌ ಅವಾರ್ಡ್

ಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆ

17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

ಒಂದು ಅಡಿಕೆಯ ಕಥೆಗೆ ಪ್ರಶಸ್ತಿ, ಪ್ರಶಂಸೆ- ಸಿದ್ಧಾಪುರದ ಯುವಕರ ತಂಡ ತಯಾರಿಸಿದ ಸಾಕ್ಷಚಿತ್ರ ಒಂದು ಅಡಿಕೆಯ ಕತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿ ಹೆಸರು ಮಾಡಿದೆ.ಬೆಂಗಳೂರಿನ ಟಿ.ಬಿ.ಎಫ್.‌ ಸಂಸ್ಥೆ ಏರ್ಪಡಿಸಿದ್ದ ಸ್ಫರ್ಧೆಯಲ್ಲಿ ಈ ಚಿತ್ರದ ನಿರ್ಧೇಶಕ ಸಂಪತ್‌ ನಾಯ್ಕ ಉತ್ತಮ ಯುವ ನಿರ್ಧೇಶಕ ಪ್ರಶಸ್ತಿ ಪಡೆದಿದ್ದಾರೆ.ಭಾಗವಹಿಸಿದ್ದ ಒಟ್ಟೂ ೫೫೦ ಸಾಕ್ಷ್ಯಚಿತ್ರಗಳಲ್ಲಿ ೧೦೧ ಚಿತ್ರಗಳ ಮೊದಲ ಆಯ್ಕೆಯಲ್ಲಿ ಸ್ಥಾನ ಪಡೆದ ಒಂದು ಅಡಿಕೆಯ ಕತೆ ಉತ್ತಮ ಯುವ ನಿರ್ದೇಶಕ ಪ್ರಶಸ್ತಿ ಬಾಚಿಕೊಂಡಿದೆ.

ಮುಂಬೈನ ಜಸ್ಮಿ ಸಂಸ್ಥೆ ನಡೆಸಿದ ಆನ್‌ ಲೈನ್‌ ಸ್ಫರ್ಧೆಯಲ್ಲೂ ಈ ಚಿತ್ರದ ಛಾಯಾಗ್ರಹಣಕ್ಕೆ ಪ್ರಶಸ್ತಿ ದೊರೆತಿದೆ. ಈ ಚಿತ್ರದ ಇತರ ಕೆಲಸಗಳಲ್ಲಿ ತೊಡಗಿಕೊಂಡ ಮಂಜು ಕಬಸೆ ತೀರ್ಥಹಳ್ಳಿಯವರು ಉಳಿದ ಒಟ್ಟೂ ತಂಡದ ಸದಸ್ಯರು ಸಿದ್ಧಾಪುರದವರು ಎನ್ನುವುದು ವಿಶೇಶ. ಛಾಯಾಗ್ರಾಹಕ ನವೀನ್‌ ನಾಯ್ಕ, ಸಚಿನ್‌ ಶೇಟ್‌ ಮತ್ತು ವಿನಾಯಕ ಕಾನಗೋಡು ಸೇರಿದಂತೆ ಕೆಲವರು ಇತರ ತಾಂತ್ರಿಕ ವಿಭಾಗದಲ್ಲಿದ್ದರು.

ಪ್ರದೀಪ್‌ ಕಟ್ರಮ್‌,ಅನಿಲ್‌ ಹೆಗಡೆ,ಅಮಿತ್‌ ಹೆಗಡೆ ಮತ್ತು ಮಾಸಟರ್‌ ನೀರಜ್‌ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

ಚೆನ್ನೈ : 17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

https://imasdk.googleapis.com/js/core/bridge3.493.0_en.html#goog_1776256484

ತಮಿಳುನಾಡಿನ ಈರೋಡ್ ಜಿಲ್ಲೆಯವರಾದ ಸ್ವೇಗಾ, ರೈತನ ಮಗಳು ಎನ್ನುವುದು ವಿಶೇಷ. ಅವರು ಶಿಕಾಗೊ ವಿವಿಯಲ್ಲಿ ಬ್ಯಾಚೆಲರ್ ಡಿಗ್ರಿ ವ್ಯಾಸಂಗ ಮಾಡಲು ಈ ಸ್ಕಾಲರ್ ಶಿಪ್ ಅವಕಾಶ ಒದಗಿಸಿದೆ.

ಸ್ವೇಗಾ ಅವರನ್ನು ಡೆಕ್ಸ್ಟೆರಿಟಿ ಗ್ಲೋಬಲ್ ಎನ್ನುವ ಸಂಸ್ಥೆ ಗುರುತಿಸಿ ಅವರಿಗೆ ಶೈಕ್ಷಣಿಕ ಮಾರ್ಗದರ್ಶನ ಮಾಡಿತ್ತು. ತಮ್ಮ ಸಾಧನೆಯನ್ನು ಸ್ವೇಗಾ ಡೆಕ್ಸ್ಟೆರಿಟಿ ಸಂಸ್ಥೆಯ ಸ್ಥಾಪಕರಾದ ಶರದ್ ಸಾಗರ್ ಅವರಿಗೆ ಅರ್ಪಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *