ಟೈಲರ್‌ ಗಳಿಗೂ ಕಾರ್ಮಿಕ ಕಿಟ್‌ ವಿತರಣೆ, & ಸಚಿವರು,ಸಂಸದರ ನಡುವೆ ಜಟಾಪಟಿ!

ಸಿದ್ದಾಪುರ: ತಾಲೂಕು ಟೇಲರ್ ಅಸೋಸಿಯೇಷನ್ ವತಿಯಿಂದ ಕಾರ್ಮಿಕ ಇಲಾಖೆಯಿಂದ ಕೊಡಮಾಡಲ್ಪಟ್ಟ ಕೊರೋನಾ ಮುಂಜಾಗ್ರತಾ ಕಿಟ್ ಗಳನ್ನು ಸಂಘದ ಸದಸ್ಯರಿಗೆ ವಿತರಿಸಲಾಯಿತು.ಕಾರ್ಯಕ್ರಮ ದಲ್ಲಿ ಕಿಟ್ ವಿತರಿಸಿ ಮಾತನಾಡಿದ ಪತ್ರಕರ್ತ ಸುರೇಶ ಮಡಿವಾಳ ಜೀವನಕ್ಕಿಂತ ಜೀವ ಮುಖ್ಯ. ನಿಮ್ಮಲ್ಲಿಗೆ ದಿನ ನಿತ್ಯ ನೂರಾರು ಜನರು ಭೇಟಿಯಾಗುತ್ತಾರೆ. ನೀವು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಸರ್ಕಾರವು ನೀಡುವ ಮಾರ್ಗಸೂಚಿ ಗಳನ್ನು ಪಾಲಿಸಬೇಕು. ನಿಮ್ಮಿಂದ ಹೆಚ್ಚು ಹೆಚ್ಚು ಕೊರೋನಾ ಜಾಗೃತಿ ಯಾಗಲಿ. ಮುನ್ನೆಚ್ಚರಿಕೆ ಕ್ರಮಕ್ಕಾಗಿ ಕೊರೋನಾ ಕಿಟ್ ನೀಡುತ್ತಿದ್ದಾರೆ. ಎಲ್ಲರೂ ಎರಡು ಡೋಸ್ ವ್ಯಾಕ್ಸಿನೇಷನ್‌ … Continue reading ಟೈಲರ್‌ ಗಳಿಗೂ ಕಾರ್ಮಿಕ ಕಿಟ್‌ ವಿತರಣೆ, & ಸಚಿವರು,ಸಂಸದರ ನಡುವೆ ಜಟಾಪಟಿ!