just miss- ಅಂತಿಮ ಸುತ್ತಿನಲ್ಲಿದ್ದ ಅಂತಃಕರಣ

ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ-೨೦೨೧
ಅಂತಿಮ ಸುತ್ತಿನಲ್ಲಿದ್ದ ಅಂತಃಕರಣ
ರಾಷ್ಟ್ರಮಟ್ಟದ ಪುರಸ್ಕಾರವಾದ ಕೇಂದ್ರ ಸಾಹಿತ್ಯ ಅಕಾಡೆಮಿಯು ೩೫ ವರ್ಷದೊಳ ಗಿನ ಯುವಸಾಹಿತಿಗಳ ಅತ್ಯುತ್ತಮ ಕೃತಿಗೆ ನೀಡುವ ಯುವ ಪುರಸ್ಕಾರ ಪ್ರಶಸ್ತಿ ಪ್ರಕಟಿಸಿದ್ದು ಯುವಕವಿ ಎಚ್.ಲಕ್ಷ್ಮೀನಾರಾಯಣ ಆಯ್ಕೆಯಾಗಿದ್ದಾರೆ. ಯುವ ಪುರಸ್ಕಾರ-೨೦೨೧ರ ಅಂತಿಮ ಆಯ್ಕೆಪಟ್ಟಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದು ಇದರಲ್ಲಿ ಶಿವಮೊಗ್ಗದ ಯುವಲೇಖಕ ಅಂತಃಕರಣ ಅವರು ಎಂಟನೇ ತರಗತಿಯಲ್ಲಿ ಬರೆದ “ನಾವೂ ನೀವೂ ಫ್ರೆಂಡ್ಸ್ ಅಲ್ವಾ?!” ನಾಟಕ ಸ್ಥಾನ ಪಡೆದಿತ್ತು.

ಈ ನಾಟಕವು ಧಾರವಾಡ ವಿಭಾಗ ಮಟ್ಟದ ನಾಟಕೋತ್ಸವದಲ್ಲಿ ಹತ್ತು ಪ್ರರ‍ಸ್ಕಾರ ಗಳನ್ನು ಕಂಡಿದ್ದಲ್ಲದೆ ರೇಣುಕಪ್ಪಗೌಡ ಸ್ಮಾರಕ ಟ್ರಸ್ಟ್ ನಾಟಕ ಕೃತಿ ಸ್ಫರ್ಧೆ ಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿತ್ತು. ಅಂತಃಕರಣ ಏಳನೆಯ ತರಗತಿಯಲ್ಲಿ ಬರೆದ “ಗ್ವಾಲಿಮರ್ ರಹಸ್ಯ” ಕಾದಂಬರಿಯೂ ಈ ಹಿಂದೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಇದೇ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ಸ್ಥಾನ ಪಡೆದಿತ್ತು.

ಈ ಲೇಖಕ ಇದುವರೆಗೆ ಸಾಹಿತ್ಯದ ಕಥೆ, ಕವಿತೆ, ಕಾದಂಬರಿ, ಅಂಕಣಪ್ರಬಂಧ, ಕ್ರೀಡಾಂಕಣ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕನ್ನಡ ಮತ್ತು ಇಂಗ್ಲೀಷಿನಲ್ಲಿ ೩೩ ಕೃತಿಗಳನ್ನು ಪ್ರಕಟಿಸಿದ್ದು ಇವುಗಳಿಗೆ ಈವರೆಗೆ ೧೭ ಪ್ರಶಸ್ತಿ ಪುರಸ್ಕಾರಗಳು ಸಂದಿವೆ. ಅಂತಃಕರಣ ಪ್ರಸ್ತುತ ಶಿವಮೊಗ್ಗದ ಡಿ.ವಿ.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *