just miss- ಅಂತಿಮ ಸುತ್ತಿನಲ್ಲಿದ್ದ ಅಂತಃಕರಣ

ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ-೨೦೨೧ಅಂತಿಮ ಸುತ್ತಿನಲ್ಲಿದ್ದ ಅಂತಃಕರಣರಾಷ್ಟ್ರಮಟ್ಟದ ಪುರಸ್ಕಾರವಾದ ಕೇಂದ್ರ ಸಾಹಿತ್ಯ ಅಕಾಡೆಮಿಯು ೩೫ ವರ್ಷದೊಳ ಗಿನ ಯುವಸಾಹಿತಿಗಳ ಅತ್ಯುತ್ತಮ ಕೃತಿಗೆ ನೀಡುವ ಯುವ ಪುರಸ್ಕಾರ ಪ್ರಶಸ್ತಿ ಪ್ರಕಟಿಸಿದ್ದು ಯುವಕವಿ ಎಚ್.ಲಕ್ಷ್ಮೀನಾರಾಯಣ ಆಯ್ಕೆಯಾಗಿದ್ದಾರೆ. ಯುವ ಪುರಸ್ಕಾರ-೨೦೨೧ರ ಅಂತಿಮ ಆಯ್ಕೆಪಟ್ಟಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದು ಇದರಲ್ಲಿ ಶಿವಮೊಗ್ಗದ ಯುವಲೇಖಕ ಅಂತಃಕರಣ ಅವರು ಎಂಟನೇ ತರಗತಿಯಲ್ಲಿ ಬರೆದ “ನಾವೂ ನೀವೂ ಫ್ರೆಂಡ್ಸ್ ಅಲ್ವಾ?!” ನಾಟಕ ಸ್ಥಾನ ಪಡೆದಿತ್ತು. ಈ ನಾಟಕವು ಧಾರವಾಡ ವಿಭಾಗ ಮಟ್ಟದ ನಾಟಕೋತ್ಸವದಲ್ಲಿ ಹತ್ತು … Continue reading just miss- ಅಂತಿಮ ಸುತ್ತಿನಲ್ಲಿದ್ದ ಅಂತಃಕರಣ