ಉರಗ ರಕ್ಷಕ ಅರಣ್ಯಾಧಿಕಾರಿಗೆ ವಿಶೇಶ ಮಾನ್ಯತೆ!

ಉರಗ ರಕ್ಷಕ, ಅರಣ್ಯ ಅಧಿಕಾರಿ ಗೋಪಾಲ್ ನಾಯಕ್ ಕುರಿತ ಪರಿಚಯ 2018ರಲ್ಲಿ ಕಾರವಾರದ ವಲಯ ಅರಣ್ಯಾಧಿಕಾರಿಗೆ ಸ್ಥಳೀಯ ನಿವಾಸಿಯೊಬ್ಬರಿಂದ ದೂರವಾಣಿ ಕರೆ ಬರುತ್ತದೆ. ಗುತ್ತಿನಬೀರ ದೇವಸ್ಥಾನದ ಬಳಿಯಿರುವ ಅವರ ಮನೆಯ ಬಾವಿಯೊಳಗೆ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿದೆ. ಅದನ್ನು ರಕ್ಷಿಸಲು ಯಾರನ್ನಾದರೂ ಕಳುಹಿಸುವಂತೆ ಅವರು ಆರ್‌ಎಫ್‌ಒಗೆ ಮನವಿ ಸಲ್ಲಿಸುತ್ತಾರೆ. ಹೀಗಾಗಿ ಗೋಪಾಲ್ ನಾಯಕ್ ಅವರಿಗೆ ಆ ಕೆಲಸ ವಹಿಸಲಾಗುತ್ತದೆ. ಕಾರವಾರ: 2018ರಲ್ಲಿ ಕಾರವಾರದ ವಲಯ ಅರಣ್ಯಾಧಿಕಾರಿಗೆ ಸ್ಥಳೀಯ ನಿವಾಸಿಯೊಬ್ಬರಿಂದ ದೂರವಾಣಿ ಕರೆ ಬರುತ್ತದೆ. ಗುತ್ತಿಬೀರ ದೇವಸ್ಥಾನದ ಬಳಿಯಿರುವ ಅವರ ಮನೆಯ … Continue reading ಉರಗ ರಕ್ಷಕ ಅರಣ್ಯಾಧಿಕಾರಿಗೆ ವಿಶೇಶ ಮಾನ್ಯತೆ!