ವಕೀಲ ಜಿ.ಆಯ್.ನಾಯ್ಕರಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು
ಸಿದ್ಧಾಪುರ ಕಡಕೇರಿಯ ವಕೀಲ ಜಿ.ಆಯ್. ನಾಯ್ಕ ಇಂದು ನಿಧನರಾಗಿದ್ದಾರೆ. ಕೃಷಿಕರು,ವಕೀಲರಾಗಿ ಶಿರಸಿ,ಹಳಿಯಾಳ,ಸಿದ್ಧಾಪುರ ಗಳಲ್ಲಿ ಕಾರ್ಯನಿರ್ವಹಿಸುತಿದ್ದ ಜಿ.ಆಯ್.ನಾಯ್ಕ ಇಂದು ಬಿದ್ರಕಾನ ಬಳಿಯ ಕೊಡ್ಗಿಬೈಲ್ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದಾಗ ಹಠಾತ್ ಕುಸಿದು ಬಿದ್ದರು. ದಿಢೀರನೇ ಕುಸಿದು ಬಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ ಸಿದ್ಧಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರುತಿದ್ದಂತೆ ವಕೀಲರು ಮೃತರಾಗಿರುವುದನ್ನು ವೈದ್ಯರು ಖಚಿತಪಡಿಸಿದರು. ಹೃದಯಾಘಾತವಾಗಿ ನಿಧನರಾದ ಇವರ ಮೃತದೇಹವನ್ನು ಅವರಗುಪ್ಪಾದ ಅವರ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. ಮೃತ ಜಿ.ಆಯ್. ನಾಯ್ಕರ ಪತ್ನಿ ನ್ಯಾಯಾಲಯದ ಉದ್ಯೋಗಿಯಾಗಿದ್ದು ಇಬ್ಬರು ಹೆಣ್ಣುಮಕ್ಕಳೊಂದಿಗೆ ಅವರು … Continue reading ವಕೀಲ ಜಿ.ಆಯ್.ನಾಯ್ಕರಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed