ಆಳ್ವ ಪ್ರಧಾನಿ ಮೋದಿಗೆ ಕುಟುಕಿದ ಪತ್ರದಲ್ಲೇನಿದೆ ವಿಶೇಶ!?

ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ: ಪ್ರಧಾನಿಗೆ ಮಾರ್ಗರೇಟ್ ಆಳ್ವ ಪತ್ರ ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ,  ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.   ಬೆಂಗಳೂರು: ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ,  ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಾಜಿ ಕೇಂದ್ರ ಸಚಿವರು, ನೀವು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವಾನ್ವಿತ ನಾಯಕ. ವಿಶ್ವದಾದ್ಯಂತ ಪ್ರಯಾಣಿಸುತ್ತೀರಿ. ರೋಮ್‌ನಲ್ಲಿರುವ  ಹೋಲಿನೆಸ್ … Continue reading ಆಳ್ವ ಪ್ರಧಾನಿ ಮೋದಿಗೆ ಕುಟುಕಿದ ಪತ್ರದಲ್ಲೇನಿದೆ ವಿಶೇಶ!?