ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ

ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆ ಮುಂದುವರೆದಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ರಾಮನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಎರಡನೇ ದಿನ ಪೂರೈಸಿದ್ದು, ದಿನ ಕಳೆದಂತೆ ಪಾದಯಾತ್ರೆಗೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆ ದೊರೆಯುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಯಿತು. ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ಮತ್ತು ಚಿತ್ರರಂಗದ ಪ್ರಮುಖರ ವಿರುದ್ಧ ನಿಯಮ ಉಲ್ಲಂಘನೆ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಇನ್ನು ಕಾಂಗ್ರೆಸ್ ನಾಯಕರು ಒಟ್ಟಾಗಿ ಪಾದಯಾತ್ರೆಯಲ್ಲಿ ಭಾಗಿಯಾಗದೇ ಬಿಡಿ ಬಿಡಿಯಾಗಿ ತೆರಳಿದ್ದರು … Continue reading ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ