ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!
ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ! ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ. ಬೆಂಗಳೂರು: ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ. ಈ ಯುವಕರಲ್ಲಿ ದಸ್ತ್ ಗೀರ್ ಸಿದ್ದಿ … Continue reading ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!
Copy and paste this URL into your WordPress site to embed
Copy and paste this code into your site to embed