ಧರ್ಮಾಂಧತೆ,ಸುಳ್ಳು ವಿರೋಧಿಸಿದರೆ ಚಂಪಾ ಸ್ಮರಣೆ ಸಾರ್ಥಕ

ರಾಷ್ಟ್ರೀಯತೆ,ದೇಶಪ್ರೇಮದ ಸೋಗಿನ ಮತಾಂಧ ಅಧಿಕಾರದಾಹಿಗಳು ಸುಳ್ಳು- ಬ್ರಷ್ಟ ತೆಯಿಂದಲೇ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸುಳ್ಳುಪ್ರಚಾರ ಮಾಡುತ್ತಿರುವ ಈ ದಿನಗಳಲ್ಲಿ ದೇವರು-ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುತ್ತಿರುವ ಧರ್ಮಾಂಧರ ವಿರುದ್ಧ ಎದೆಯುಬ್ಬಿಸಿ ಪ್ರತಿಭಟಿಸದಿದ್ದರೆ ಚಂಪಾ, ಲಂಕೇಶ್‌ ರಿಗೆ ಸಲ್ಲಿಸುವ ಶೃದ್ಧಾಂಜಲಿ,ನುಡಿನಮನಗಳು ಕ್ಲೀಷೆಯಾಗುತ್ತವೆ ಎಂದು ಪತ್ರಕರ್ತ ಕನ್ನೇಶ್‌ ನಾಯ್ಕ ಕೋಲಶಿರ್ಸಿ ಹೇಳಿದರು. ಸಮಾನಮನಸ್ಕರು ಕ.ಸಾ.ಪ. ಆಯೋಜನೆಯಲ್ಲಿ ನಡೆಸಿದ ಚಂದ್ರಶೇಖರ್‌ ಪಾಟೀಲರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸುಳ್ಳನ್ನೇ ಸತ್ಯವೆನ್ನುವ ಸನಾತನ ಪರಂಪರೆಯ ಪರಿವಾರ ಎಲ್ಲಾ ಕಾಲದಲ್ಲೂ ಅಸ್ಥಿತ್ವದಲ್ಲಿದೆ. ಈಗ ಅದರ … Continue reading ಧರ್ಮಾಂಧತೆ,ಸುಳ್ಳು ವಿರೋಧಿಸಿದರೆ ಚಂಪಾ ಸ್ಮರಣೆ ಸಾರ್ಥಕ