ಬಿ.ಜೆ.ಪಿ. ಧೂಳೀಪಟ.. ಹೀಗೆಂದ ಸ್ವಾಮೀಜಿ ಯಾರು ಗೊತ್ತಾ?

2023ರ ಚುನಾವಣೆಯಲ್ಲಿ ದೇವಿ ಶಾಪದಿಂದ ಬಿಜೆಪಿ ಪಕ್ಷ ಧೂಳೀಪಟ ಆಗಲಿದೆ : ಕಲ್ಲಿನಾಥ ಸ್ವಾಮೀಜಿ ಭವಿಷ್ಯ ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಅವರನ್ನ ನಂಬಿ ವೋಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ. ನೂರಕ್ಕೆ ನೂರಾವೊಂದು ಪರ್ಸೆಂಟ್ ಹಿಂದೂಗಳ ಶಾಪ ಅವರಿಗೆ ತಟ್ಟುತ್ತೆ ಎಂದರು.. ಬಾಗಲಕೋಟೆ : 2023ರಲ್ಲಿ ದೇವಿ ಶಾಪದಿಂದ ಬಿಜೆಪಿ ಧೂಳೀಪಟ ಆಗಲಿದೆ. ದೇವರ ಹಾಗೂ ರೈತರ ಶಾಪದಿಂದ ಬಿಜೆಪಿ ಹೋಗುವ ಕಾಲ ಬರಬಹುದು ಎಂದು ಕೊಲ್ಹಾರದ … Continue reading ಬಿ.ಜೆ.ಪಿ. ಧೂಳೀಪಟ.. ಹೀಗೆಂದ ಸ್ವಾಮೀಜಿ ಯಾರು ಗೊತ್ತಾ?