ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ ಅಗತ್ಯವಿಲ್ಲ ಎಂದಿದ್ದಾರೆ.  ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ … Continue reading ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ