ಪುನೀತ್ ಸಿನೇಮಾದಿಂದ ಪ್ರೇರಣೆ ಪಡೆದು ಅಧಿಕಾರಿಯಾದ ದೇವರಾಜ್ ಶಿರಸಿ ಎ.ಸಿ.
ದಿ.ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ಪ್ರಥ್ವಿ ಸಿನೇಮಾದಿಂದ ಪ್ರೇರಣೆ ಪಡೆದು ಆಯ್.ಎ.ಎಸ್. ಮಾಡಬೇಕೆಂದು ಪ್ರಯತ್ನಿಸಿ ನಂತರ ಕೆ.ಎ.ಎಸ್. ನಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಸಹಾಯಕ ಕಮೀಷನರ್ ಆಗಿ ಆಯ್ಕೆಯಾಗಿದ್ದ ದೇವರಾಜ್ ಈಗ ಶಿರಸಿ ಉಪವಿಭಾಗದ ಸಹಾಯಕ ಕಮೀಷನರ್ ಆಗಿದ್ದಾರೆ. ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದು ಕೃಷಿ ಸಹಾಯಕ ನಿರ್ಧೇಶಕರಾಗಿ ಆಯ್ಕೆಯಾಗಿದ್ದ ದೇವರಾಜ್ ಶಿವಮೊಗ್ಗ ಜಿಲ್ಲೆ ಸೊರಬಾದ ಚಿಮನೂರು ಹಾಲಗಳಲೆ ಯವರು. ಸಿದ್ದಾಪುರದಲ್ಲಿ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದಾಗ ಕೆ.ಎ.ಎಸ್. ಪಾಸು ಮಾಡಿ ಸಹಾಯಕ ಆಯುಕ್ತರಾಗಿ ಆಯ್ಕೆಯಾಗಿದ್ದರು. … Continue reading ಪುನೀತ್ ಸಿನೇಮಾದಿಂದ ಪ್ರೇರಣೆ ಪಡೆದು ಅಧಿಕಾರಿಯಾದ ದೇವರಾಜ್ ಶಿರಸಿ ಎ.ಸಿ.
Copy and paste this URL into your WordPress site to embed
Copy and paste this code into your site to embed