ನಾರಾಯಣಗುರು ಸ್ತಬ್ಧಚಿತ್ರ: ಕುಮಾರಸ್ವಾಮಿಯವರ ಬಗ್ಗೆ ಬಿ.ಜೆ.ಪಿ. ಟೀಕೆ

ನಿಮ್ಮ ಪ್ರಾದೇಶಿಕ ಅಸ್ಮಿತೆಯ ಅರ್ಥ ಏನು? ತಮ್ಮ”ಪಿತಾಶ್ರೀ” ಅವರ ಜೊತೆಯೇ ಚರ್ಚಿಸಿ ಉತ್ತರ ಕಂಡುಕೊಳ್ಳುವುದು ಸೂಕ್ತ! ಕುಮಾರಸ್ವಾಮಿಯವರೇ, ಗಣರಾಜ್ಯೋತ್ಸವದ ಪರೇಡ್‌ಗೆ ಕರ್ನಾಟಕದ ಸ್ಥಬ್ದಚಿತ್ರ ಆಯ್ಕೆಯಾಗಿದೆ ಎಂಬುದಕ್ಕೆ ನೀವೇಕೆ ಹೆಮ್ಮೆ ಪಟ್ಟಿಲ್ಲ? ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ಸ್ತಬ್ದ ಚಿತ್ರಗಳ ಆಯ್ಕೆಯಲ್ಲಿ ಶ್ರೀ ನಾರಾಯಣಗುರುಗಳ ಚಿತ್ರವುಳ್ಳ ಕೇರಳ ರಾಜ್ಯದ ಸ್ತಬ್ದ ಚಿತ್ರವನ್ನು ತಿರಸ್ಕಾರ ಮಾಡಿದ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಕುಮಾರಸ್ವಾಮಿಯವರೇ, ಗಣರಾಜ್ಯೋತ್ಸವದ ಪರೇಡ್‌ಗೆ ಕರ್ನಾಟಕದ … Continue reading ನಾರಾಯಣಗುರು ಸ್ತಬ್ಧಚಿತ್ರ: ಕುಮಾರಸ್ವಾಮಿಯವರ ಬಗ್ಗೆ ಬಿ.ಜೆ.ಪಿ. ಟೀಕೆ