ವಸಂತ ಪ್ರಶ್ನೆ ನಂ೧- ಸಿದ್ಧಾಪುರದಲ್ಲಿ ಅಣಲೇಬೈಲ್‌ ಕ್ಷೇತ್ರಕ್ಕೇಕೆ ಸಿಂಹಪಾಲು?

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿನಿಧಿಸುವ ಶಿರಸಿ-ಸಿದ್ಧಾಪುರ ಕ್ಷೇತ್ರದಾದ್ಯಂತ ಅಸಮತೋಲನ,ಅಸಮರ್ಪಕ ಅನುದಾನ ಹಂಚಿಕೆ ನಡೆಯುತ್ತಿದೆ ಎಂದು ತಕರಾರು ಎತ್ತಿರುವ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಈ ಬಗ್ಗೆ ಜನಾಂದೋಲನಕ್ಕೆ ಸಿದ್ಧವಾಗುತ್ತಿದೆ. ದೇಶದ ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ ನಡೆಸುತ್ತಿರುವ ಬಿ.ಜೆ.ಪಿ. ಪಕ್ಷ ತಾನು ನಂಬುವ ಅಸಮಾನತೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬಿ.ಜೆ.ಪಿ. ಆಡಳಿತದ ಸರ್ಕಾರಗಳ ವಿಫಲತೆ, ಸ್ವಜನಪಕ್ಷಪಾತ ಸೇರಿದ ಅಂಧಾ ದರ್ಬಾರಿಗೆ ನಮ್ಮ ಬಳಿ ನೂರಾರು ದಾಖಲೆ, ಪ್ರಶ್ನೆಗಳಿವೆ. ಅವುಗಳಲ್ಲಿ ಕೆಲವನ್ನಾದರೂ ನಾವು ಸಾರ್ವಜನಿಕ ಹಿತಾಸಕ್ತಿಯಿಂದ ಕೇಳಲೇಬೇಕಾಗುತ್ತದೆ. ರಾಜ್ಯ, ದೇಶದ ವಿದ್ಯಮಾನಗಳಿಗಿಂತ ಮುಂಚಿತವಾಗಿ ಸಿದ್ಧಾಪುರ ತಾಲೂಕಿನ ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆಗಳತ್ತ ಬೆಳಕು ತೋರುತಿದ್ದದೇವೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಪರವಾಗಿ ಕಾಂಗ್ರೆಸ್‌ ನಿಂದ ಶಾಸಕರಿಗೆ ಹತ್ತು ಪ್ರಶ್ನೆಗಳು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಮಳಲವಳ್ಳಿ ತಕರಾರು ಎತ್ತಿದ್ದಾರೆ. ಅವರು ಹತ್ತು ಪ್ರಶ್ನೆಗಳು ಕೆಲವು ಕಂತುಗಳಲ್ಲಿ ಪ್ರಕಟವಾಗುತ್ತಿವೆ.

ಶಾಸಕರು, ಸಂಸದರು ತಮ್ಮ ಕ್ಷೇತ್ರವನ್ನು ಸಮಾನತೆಯ ಭಾವದಲ್ಲಿ ನೋಡಬೇಕು. ಈ ಸಾಮಾಜಿಕ, ಸಾರ್ವಜನಿಕ ಶಿಸ್ತು ಶಾಸಕ, ಸಂಸದರಿಗಿಂತ ಮುಖ್ಯಮಂತ್ರಿಗಳು,ವಿಧಾನಸಭಾ ಅಧ್ಯಕ್ಷರಿಗೆ ಅನ್ವಯಿಸುತ್ತದೆ. ರಾಜ್ಯ ವಿಧಾನಸಭಾ ಅಧ್ಯಕ್ಷರೂ, ಸ್ಥಳಿಯ ಶಾಸಕರೂ ಆದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಪ್ರವಾಹ ಪರಿಹಾರ ಅನುದಾನದ ನಿಧಿಯ ೧೦ ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಅಣಲೇಬೈಲ್‌ ಜಿ.ಪಂ. ಕ್ಷೇತ್ರಕ್ಕೆ ಮಾತ್ರ ಬಹುತೇಕ ಹಂಚಿರುವುದ್ಯಾಕೆ?

ತಾಲೂಕಿನಲ್ಲಿ ನೀರಾವರಿ ಇಲಾಖೆಯ ಕಾಮಗಾರಿಗಳಿಂದ ನೀರಾವರಿ,ಕೃಷಿ ಅನುಕೂಲದ ಕೆಲಸಗಳನ್ನು ಮಾಡಬೇಕು ಆದರೆ ಶಾಸಕರು ೨-೩ ಮನೆಗಳಿರುವ ಕಡೆ ಬಾಂದಾರಗಳನ್ನು ನಿರ್ಮಿಸಿ,ಅವಶ್ಯವಿರುವ ಕಡೆ ಪ್ರಜ್ಞಾಪೂರ್ವಕ ಕುರುಡು ಪ್ರದರ್ಶಿಸುವುದೇಕೆ ಎಂದು ಪ್ರಶ್ನಿಸಿ, ಮಳೆಅನಾಹುತಗಳಾಗಲಿ,ನೀರಿನ ಅವಶ್ಯಕತೆಗಳಿರಲಿ ಈ ತೊಂದರೆಗಳು ಅಣಲೇಬೈಲ್‌ ಕ್ಷೇತ್ರಕ್ಕಿಂತ ದೊಡ್ಮನೆ ಮತ್ತು ಹಲಗೇರಿ ಕ್ಷೇತ್ರಗಳಲ್ಲಿ ಹೆಚ್ಚಿವೆ. ಹೆಚ್ಚು ಅನಿವಾರ್ಯವಿರುವ, ಗರಿಷ್ಠ ಜನರಿಗೆ ಅನುಕೂಲವಾಗುವ ದೊಡ್ಮನೆ, ಹಲಗೇರಿ ಜಿ.ಪಂ. ಕ್ಷೇತ್ರಗಳನ್ನು ಕಡೆಗಣಿಸಿ ಅಣಲೇಬೈಲ್‌ ಕ್ಷೇತ್ರಕ್ಕೆ ಮಾತ್ರ ಸಿಂಹಪಾಲು ನೀಡುವ ನಿಮ್ಮ ಪಕ್ಷಪಾತದಿಂದ ತಾಲೂಕಿನ ಜನರಿಗೆ ಅನ್ಯಾಯವಾಗುವುದಿಲ್ಲವೆ? ಎಂದು ಪ್ರಶ್ನಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *