ವಸಂತ ಪ್ರಶ್ನೆ ನಂ೧- ಸಿದ್ಧಾಪುರದಲ್ಲಿ ಅಣಲೇಬೈಲ್‌ ಕ್ಷೇತ್ರಕ್ಕೇಕೆ ಸಿಂಹಪಾಲು?

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿನಿಧಿಸುವ ಶಿರಸಿ-ಸಿದ್ಧಾಪುರ ಕ್ಷೇತ್ರದಾದ್ಯಂತ ಅಸಮತೋಲನ,ಅಸಮರ್ಪಕ ಅನುದಾನ ಹಂಚಿಕೆ ನಡೆಯುತ್ತಿದೆ ಎಂದು ತಕರಾರು ಎತ್ತಿರುವ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಈ ಬಗ್ಗೆ ಜನಾಂದೋಲನಕ್ಕೆ ಸಿದ್ಧವಾಗುತ್ತಿದೆ. ದೇಶದ ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ ನಡೆಸುತ್ತಿರುವ ಬಿ.ಜೆ.ಪಿ. ಪಕ್ಷ ತಾನು ನಂಬುವ ಅಸಮಾನತೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬಿ.ಜೆ.ಪಿ. ಆಡಳಿತದ ಸರ್ಕಾರಗಳ ವಿಫಲತೆ, ಸ್ವಜನಪಕ್ಷಪಾತ ಸೇರಿದ ಅಂಧಾ ದರ್ಬಾರಿಗೆ ನಮ್ಮ ಬಳಿ ನೂರಾರು ದಾಖಲೆ, ಪ್ರಶ್ನೆಗಳಿವೆ. ಅವುಗಳಲ್ಲಿ ಕೆಲವನ್ನಾದರೂ ನಾವು ಸಾರ್ವಜನಿಕ ಹಿತಾಸಕ್ತಿಯಿಂದ … Continue reading ವಸಂತ ಪ್ರಶ್ನೆ ನಂ೧- ಸಿದ್ಧಾಪುರದಲ್ಲಿ ಅಣಲೇಬೈಲ್‌ ಕ್ಷೇತ್ರಕ್ಕೇಕೆ ಸಿಂಹಪಾಲು?