ಹೊನ್ನಾವರದ ವೈರಲ್‌ ಸ್ಟೋರಿ ಕತೆ! ವಿದ್ಯಾರ್ಥಿಯ ಕ್ಷಮೆ ಕೇಳಿದ ಶಿಕ್ಷಕಿ!!

ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ! ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಬ್ಬರಿಗೆ ಬಾಸುಂಡೆ ಬರುವ ರೀತಿ ಹೊಡೆದು ಬಳಿಕ ಕ್ಷಮೆ ಕೇಳಿದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಶಿಕ್ಷಕಿಯೊಬ್ಬರು ಹೊಡೆದು ದಂಡಿಸಿದ ಘಟನೆ ಹೊನ್ನಾವರ ಪಟ್ಟಣದ ಸರ್ಕಾರಿ‌ ಶಾಲೆಯಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ. ಬಾಸುಂಡೆ ಬರುವ ರಿತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ ಕಲ್ಪನಾ ಹೆಗಡೆ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ. ಶಾಲೆಯಲ್ಲಿ ನಡೆದ ಸಣ್ಣ ಪ್ರಮಾದವೊಂದಕ್ಕೆ ಕುಪಿತರಾದ … Continue reading ಹೊನ್ನಾವರದ ವೈರಲ್‌ ಸ್ಟೋರಿ ಕತೆ! ವಿದ್ಯಾರ್ಥಿಯ ಕ್ಷಮೆ ಕೇಳಿದ ಶಿಕ್ಷಕಿ!!