ಮೊಸಳೆ ದಾಳಿಗೆ ಮೂರನೇ ಬಲಿ: ಎಚ್ಚೆತ್ತ ಅರಣ್ಯ ಇಲಾಖೆಯಿಂದ ಕಾಳಿ ನದಿ ಪ್ರವೇಶಕ್ಕೆ ನಿರ್ಬಂಧ

ಕಳೆದ ಮೂರು ತಿಂಗಳಲ್ಲಿ ದಾಂಡೇಲಿ ಸುತ್ತಮುತ್ತಲಿನ ಕಾಳಿ ನದಿ ದಂಡೆಯಲ್ಲಿ ಮೊಸಳೆ ದಾಳಿಗೆ ಮೂರು ಮಂದಿ ಸಾವನ್ನಪ್ಪಿದ್ದಾರೆ. ದಾಂಡೇಲಿ ಪಟ್ಟಣದ ಮೂಲಕ ಹಾದುಹೋಗುವ ಕಾಳಿ ನದಿಯಲ್ಲಿ ಮೊಸಳೆ ದಾಳಿಗಳು ಹೆಚ್ಚಾಗಿದ್ದು ಪ್ರಾಣಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕಾಳಿ ನದಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಹುಬ್ಬಳ್ಳಿ: ಕಳೆದ ಮೂರು ತಿಂಗಳಲ್ಲಿ ದಾಂಡೇಲಿ ಸುತ್ತಮುತ್ತಲಿನ ಕಾಳಿ ನದಿ ದಂಡೆಯಲ್ಲಿ ಮೊಸಳೆ ದಾಳಿಗೆ ಮೂರು ಮಂದಿ ಸಾವನ್ನಪ್ಪಿದ್ದಾರೆ. ದಾಂಡೇಲಿ ಪಟ್ಟಣದ ಮೂಲಕ ಹಾದುಹೋಗುವ ಕಾಳಿ ನದಿಯಲ್ಲಿ ಮೊಸಳೆ ದಾಳಿಗಳು ಹೆಚ್ಚಾಗಿದ್ದು ಪ್ರಾಣಹಾನಿ … Continue reading ಮೊಸಳೆ ದಾಳಿಗೆ ಮೂರನೇ ಬಲಿ: ಎಚ್ಚೆತ್ತ ಅರಣ್ಯ ಇಲಾಖೆಯಿಂದ ಕಾಳಿ ನದಿ ಪ್ರವೇಶಕ್ಕೆ ನಿರ್ಬಂಧ