ಕನ್ನಡಪರ ಸಂಘಟನೆಗಳ ಮುಖಂಡರನ್ನು ರಾಜಕೀಯಕ್ಕೆ ಆಹ್ವಾನಿಸಿದ ಹೆಚ್​ಡಿಕೆ

ಎಷ್ಟು ದಿನ ನೀವು ಬೀದಿಯಲ್ಲಿ ಹೋರಾಡುತ್ತೀರಿ?, ವಿಧಾನಸಭೆಗೆ ಬಂದು ಗಟ್ಟಿ ಧ್ವನಿಯಾಗಿ. ಕೆಲವು ಕ್ಷೇತ್ರಗಳನ್ನು ನೀವೇ ಆರಿಸಿಕೊಳ್ಳಿ. ಅಲ್ಲಿ ನಮ್ಮ ಕಾರ್ಯಕರ್ತರಿಗೆ ನಿಮ್ಮ ಪರವಾಗಿ ಕೆಲಸ ಮಾಡಲು ಹೇಳುತ್ತೇನೆ. ನೀವು ರಾಜಕೀಯಕ್ಕೆ ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಹೋರಾಟಗಾರರಿಗೆ ನೇರವಾಗಿ ಆಹ್ವಾನ ನೀಡಿದ್ದಾರೆ. ಬೆಂಗಳೂರು : ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರ ಬರಬೇಕು. ಹಾಗಾಗಿ, ನಿಮ್ಮ ಜೊತೆ ನಾನಿದ್ದೇನೆ. ನೀವು ಕೆಲವು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ … Continue reading ಕನ್ನಡಪರ ಸಂಘಟನೆಗಳ ಮುಖಂಡರನ್ನು ರಾಜಕೀಯಕ್ಕೆ ಆಹ್ವಾನಿಸಿದ ಹೆಚ್​ಡಿಕೆ