ksrtc news- ೧೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ & ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ
ಸಿದ್ಧಾಪುರ ತಾಲೂಕಿನ ಕೆ.ಎಸ್.ಆರ್ .ಟಿ.ಸಿ. ನಾಮಧಾರಿ ನೌಕರರ ಸಂಘ ಪ್ರತಿವರ್ಷ ನಡೆಸುವ ವಾರ್ಷಿಕ ಸಮ್ಮೇಳನದ ೬ ನೇ ವರ್ಷದ ಕಾರ್ಯಕ್ರಮ ಫೆ.೧೩ ರ ರವಿವಾರ ನಗರದ ಲಯನ್ಸ್ ಬಾಲಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಈ ಸ್ನೇಹ ಸಮ್ಮೇಳನದ ಅಂಗವಾಗಿ ನಡೆಯುವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನದ ಸಭಾ ಕಾರ್ಯಕ್ರಮವನ್ನು ಪ.ಪಂ. ಮುಖ್ಯಾಧಿಕಾರಿ ಕುಮಾರ ನಾಯ್ಕ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಆರ್.ಟಿ. ನಾಯ್ಕ ಅವರಗುಪ್ಪಾ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಸಹಾಯಕ ಸಂಚಾರ ನಿರೀಕ್ಷಕ ಎನ್. … Continue reading ksrtc news- ೧೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ & ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ
Copy and paste this URL into your WordPress site to embed
Copy and paste this code into your site to embed