ksrtc -ಯುವಕರು ಜಾಗೃತರಾಗಲು ಕರೆ,ಸ್ನೇಹ ಸಮ್ಮೇಳನದಲ್ಲಿ ಸನ್ಮಾನ,ಪ್ರತಿಭಾ ಪುರಸ್ಕಾರ
ಸಿದ್ದಾಪುರ: ತಾಲೂಕಾ ಕೆ.ಎಸ್.ಆರ್.ಟಿ.ಸಿ ನಾಮಧಾರಿ ನೌಕರರ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಭಾನುವಾರ ಪಟ್ಟಣದ ಬಾಲಭವನದ ಪುನೀತ್ ರಾಜಕುಮಾರ ವೇದಿಕೆಯಲ್ಲಿ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿದ ಸಿದ್ದಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕುಮಾರ ನಾಯ್ಕ ಮಾತನಾಡಿ, ತಮ್ಮ ಕೌಟುಂಬಿಕ ಕಷ್ಟ, ನೋವಿನ ನಡುವೆಯೂ ಪ್ರಯಾಣಿಕರನ್ನು ಸುರಕ್ಷಿತವಾಗಿ ಸರಿಯಾದ ಸ್ಥಳಕ್ಕೆ ತಲುಪಿಸುವ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಶಿಕ್ಷಣ ಹಾಗೂ ಸಂಘಟನೆಯ ಮೂಲಕ ಸಮಾಜವನ್ನು ಕಟ್ಟುವ ಕೆಲಸವಾಗಬೇಕು. ಕಷ್ಟಪಟ್ಟು ದುಡಿಯುತ್ತಿರುವ ಪಾಲಕರ … Continue reading ksrtc -ಯುವಕರು ಜಾಗೃತರಾಗಲು ಕರೆ,ಸ್ನೇಹ ಸಮ್ಮೇಳನದಲ್ಲಿ ಸನ್ಮಾನ,ಪ್ರತಿಭಾ ಪುರಸ್ಕಾರ
Copy and paste this URL into your WordPress site to embed
Copy and paste this code into your site to embed