ಹಿಜಾಬ್‌ ಪರ ನ್ಯಾಯಾಧೀಶರು ಸೇರಿದಂತೆ 700ಕ್ಕೂ ಹೆಚ್ಚು ಜನರಿಂದ ಬಹಿರಂಗ ಪತ್ರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ … Continue reading ಹಿಜಾಬ್‌ ಪರ ನ್ಯಾಯಾಧೀಶರು ಸೇರಿದಂತೆ 700ಕ್ಕೂ ಹೆಚ್ಚು ಜನರಿಂದ ಬಹಿರಂಗ ಪತ್ರ