ಹಿಜಾಬ್‌ ಪರ ನಿಂತ ಬ್ರಹ್ಮಾನಂದ ಸ್ವಾಮೀಜಿ.. ಮತೀಯ ರಾಜಕಾರಣಕ್ಕೆ ವಿರೋಧ

ಬಟ್ಟೆಗಳೇ ಧರ್ಮವಲ್ಲ, ಧರ್ಮದ ಅಂತರಾಳಕ್ಕೆ ಇಳಿಯಬೇಕು: ಬ್ರಹ್ಮಾನಂದ ಸರಸ್ವತಿ ಶ್ರೀ ಬಟ್ಟೆಗಳೇ ಧರ್ಮವಲ್ಲ. ಧರ್ಮದ ಅಂತರಾಳಕ್ಕೆ ಇಳಿಯಬೇಕು. ವೇದ, ಉಪನಿಷತ್, ಅನ್ಯಧರ್ಮದ ಖುರ್- ಆನ್, ಬೈಬಲ್‌ಗಳ ಅಂತರಾಳಕ್ಕೆ ಹೋದಾಗ ಸತ್ಯದರ್ಶನವಾಗುತ್ತದೆ ಎಂದು ಬ್ರಹ್ಮಾನಂದ ಸರಸ್ವತಿ ಶ್ರೀ ಹೇಳಿದರು. ಕಾರವಾರ: ಬಟ್ಟೆಗಳನ್ನೇ ಧರ್ಮವೆಂದು ತಿಳಿದು ತಮಗೆ ಅನುಕೂಲವಾಗುವಂತಹ ಸಿದ್ಧಾಂತಗಳ ಮೇಲೆ ವಾದಗಳನ್ನು ಮಂಡಿಸಲಾಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸದಿದ್ದರೆ ದೇಶಪ್ರೇಮ ಏನಾಗಲಿದೆ ಎಂಬ ಬಗ್ಗೆ ಭಯವಾಗುತ್ತಿದೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕಳವಳ … Continue reading ಹಿಜಾಬ್‌ ಪರ ನಿಂತ ಬ್ರಹ್ಮಾನಂದ ಸ್ವಾಮೀಜಿ.. ಮತೀಯ ರಾಜಕಾರಣಕ್ಕೆ ವಿರೋಧ