ಹಿಜಾಬ್ ಪರ ನಿಂತ ಬ್ರಹ್ಮಾನಂದ ಸ್ವಾಮೀಜಿ.. ಮತೀಯ ರಾಜಕಾರಣಕ್ಕೆ ವಿರೋಧ
ಬಟ್ಟೆಗಳೇ ಧರ್ಮವಲ್ಲ, ಧರ್ಮದ ಅಂತರಾಳಕ್ಕೆ ಇಳಿಯಬೇಕು: ಬ್ರಹ್ಮಾನಂದ ಸರಸ್ವತಿ ಶ್ರೀ ಬಟ್ಟೆಗಳೇ ಧರ್ಮವಲ್ಲ. ಧರ್ಮದ ಅಂತರಾಳಕ್ಕೆ ಇಳಿಯಬೇಕು. ವೇದ, ಉಪನಿಷತ್, ಅನ್ಯಧರ್ಮದ ಖುರ್- ಆನ್, ಬೈಬಲ್ಗಳ ಅಂತರಾಳಕ್ಕೆ ಹೋದಾಗ ಸತ್ಯದರ್ಶನವಾಗುತ್ತದೆ ಎಂದು ಬ್ರಹ್ಮಾನಂದ ಸರಸ್ವತಿ ಶ್ರೀ ಹೇಳಿದರು. ಕಾರವಾರ: ಬಟ್ಟೆಗಳನ್ನೇ ಧರ್ಮವೆಂದು ತಿಳಿದು ತಮಗೆ ಅನುಕೂಲವಾಗುವಂತಹ ಸಿದ್ಧಾಂತಗಳ ಮೇಲೆ ವಾದಗಳನ್ನು ಮಂಡಿಸಲಾಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸದಿದ್ದರೆ ದೇಶಪ್ರೇಮ ಏನಾಗಲಿದೆ ಎಂಬ ಬಗ್ಗೆ ಭಯವಾಗುತ್ತಿದೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕಳವಳ … Continue reading ಹಿಜಾಬ್ ಪರ ನಿಂತ ಬ್ರಹ್ಮಾನಂದ ಸ್ವಾಮೀಜಿ.. ಮತೀಯ ರಾಜಕಾರಣಕ್ಕೆ ವಿರೋಧ
Copy and paste this URL into your WordPress site to embed
Copy and paste this code into your site to embed