kasapa- ಕಣವಿ ನುಡಿನಮನ

ನಾವು ಆಳಿದ ರಾಜರನ್ನ ಮರೆಯಬಹುದು ಆದರೆ ಕವಿಗಳನ್ನು ಮರೆಯಲು ಸಾಧ್ಯವಿಲ್ಲ ಯಾಕೆಂದರೆ ಕವಿಗಳ ಸಾಹಿತ್ಯ, ಕಾವ್ಯಗಳು ಯಾವತ್ತು ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುತ್ತವೆ ಎಂದು ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ್ಷ ಗೋಪಾಲ್ ಭಾಶಿಯವರು ಹೇಳಿದರು
ಅವರು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಾಹಿತ್ಯ ಅಭಿಮಾನಿಗಳು ಸಿದ್ದಾಪುರ ಪಟ್ಟಣದ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಇತ್ತೀಚೆಗೆ ನಿಧನರಾದ ಕವಿ ಚನ್ನ ವೀರ ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಹೇಳಿದರು
ಕಣವಿ ಅವರನ್ನು ಸಾಹಿತ್ಯದ ಬಣವೆ ಎಂದು ಕರೆಯಲಾಗುತ್ತದೆ ಅಷ್ಟು ಅಗಾಧವಾದ ಸಾಹಿತ್ಯವನ್ನು ಅವರು ಹೊಂದಿದ್ದರು ಸರಳ ಸಜ್ಜನಿಕೆ ವ್ಯಕ್ತಿತ್ವ ದವರಾದ ಅವರು ಸಾಹಿತ್ಯ, ಕಾವ್ಯ ದ ಮೂಲಕ ಯಾವತ್ತೂ ನಮ್ಮ ನೆನಪಿನಲ್ಲಿ ಶಾಶ್ವತವಾಗಿ ಇರುತ್ತಾರೆ ಎಂದರು.


ಗಣ್ಯರು ಕಣವಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷದ ಮೌನಾಚರಿಸಿ ನುಡಿ ನಮನ ಸಲ್ಲಿಸಿದರು
ಈ ಸಂದರ್ಭದಲ್ಲಿ ಎಂ ಕೆ ನಾಯ್ಕ್ ಹೊಸಳ್ಳಿ, ತಮ್ಮಣ್ಣ ಬೀಗಾರ್,ಏನ್ ಟಿ ನಾಯ್ಕ್ ದ್ಯಾವಾಸ, ನಿವೃತ್ತ ಶಿಕ್ಷಕ ಕುಮಟಾಕರ್, ಜಿ ಜಿ ಹೆಗಡೆ ಬಾಳಗೋಡ್,ಶಿಕ್ಷಕ ಪ್ರಕಾಶ್ ಮೌರ್ಯ, ಅಜಾದ್, ಶಂಕರ್ ಮೂರ್ತಿ, ಸುಧಾರಾಣಿ ನಾಯ್ಕ್ ರಾಘವೇಂದ್ರ ಕವಂಚೂರ್ ಮುಂತಾದವರು ನುಡಿ ನಮನ ಸಲ್ಲಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *