ನಾವು ಆಳಿದ ರಾಜರನ್ನ ಮರೆಯಬಹುದು ಆದರೆ ಕವಿಗಳನ್ನು ಮರೆಯಲು ಸಾಧ್ಯವಿಲ್ಲ ಯಾಕೆಂದರೆ ಕವಿಗಳ ಸಾಹಿತ್ಯ, ಕಾವ್ಯಗಳು ಯಾವತ್ತು ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುತ್ತವೆ ಎಂದು ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ್ಷ ಗೋಪಾಲ್ ಭಾಶಿಯವರು ಹೇಳಿದರುಅವರು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಾಹಿತ್ಯ ಅಭಿಮಾನಿಗಳು ಸಿದ್ದಾಪುರ ಪಟ್ಟಣದ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಇತ್ತೀಚೆಗೆ ನಿಧನರಾದ ಕವಿ ಚನ್ನ ವೀರ ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಹೇಳಿದರುಕಣವಿ ಅವರನ್ನು ಸಾಹಿತ್ಯದ ಬಣವೆ ಎಂದು ಕರೆಯಲಾಗುತ್ತದೆ ಅಷ್ಟು … Continue reading kasapa- ಕಣವಿ ನುಡಿನಮನ
Copy and paste this URL into your WordPress site to embed
Copy and paste this code into your site to embed