local news -ಮೌನ ಅನುಷ್ಠಾನ & ಮನದ ರಿಂಗಣ ಬಿಡುಗಡೆ
ಸಿದ್ಧಾಪುರ ತಾಲೂಕಿನ ಮಳವತ್ತಿ ಗ್ರಾಮದಲ್ಲಿ ಕಳೆದ 21 ದಿನಗಳಿಂದ ಪರಮೇಶ್ವರಯ್ಯ ಕಾನಳ್ಳಿಮಠ ಮಾರ್ಗದರ್ಶನದಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ದಂಡಸಿ ವಿರಕ್ತ ಮಠದ ಶ್ರೀ ಮು.ನಿ.ಪ್ರ ಕುಮಾರ ಮಹಾಸ್ವಾಮಿಗಳು ಕೈಗೊಂಡಿದ್ದ ಮೌನ ಅನುಷ್ಠಾನದ ಅನುಷ್ಠಾನ ಮಂಗಲ ಕಾರ್ಯಕ್ರಮ ಜರುಗಿತು. ಗ್ರಾಮಸ್ಥರ ಅಪೇಕ್ಷೆಯಂತೆ ಸಮಸ್ತ ದೋಷ ಪರಿಹಾರಾರ್ಥವಾಗಿ ಹಾಗೂ ಗ್ರಾಮದ ಶ್ರೇಯೋಭಿವೃದ್ಧಿಗೆ ಜನವರಿ 31ರಿಂದ ಫೆಬ್ರವರಿ 20ರವರೆಗೆ 21 ದಿನಗಳವರೆಗೆ ಶ್ರೀ ಮು.ನಿ.ಪ್ರ ಕುಮಾರ ಮಹಾಸ್ವಾಮಿಗಳು ಮೌನ ಅನುಷ್ಠಾನ ಕೈಗೊಂಡಿದ್ರು. ನಿನ್ನೆ ಫೆ.20ರಂದು ಕಾರ್ಯಕ್ರಮವನ್ನ ಸಂಪನ್ನಗೊಳಿಸಲಾಯಿತು. ನಿನ್ನೆ ನಡೆದ … Continue reading local news -ಮೌನ ಅನುಷ್ಠಾನ & ಮನದ ರಿಂಗಣ ಬಿಡುಗಡೆ
Copy and paste this URL into your WordPress site to embed
Copy and paste this code into your site to embed