ಕಾನಸೂರು ಶಾಲೆ ದತ್ತು ಪಡೆದ ಉಪೇಂದ್ರ……

ಸಿದ್ದಾಪುರ: ತಾಲೂಕಿನ ಬೇಡ್ಕಣಿ ಸೇವಾ ಸಹಾಕಾರಿ ಸಂಘದ ಸದಸ್ಯರಾಗಿ, ಗ್ರಾಮ ಕಮಿಟಿಯ ಸದಸ್ಯ ರಾಗಿ ಸೇವೆ ಸಲ್ಲಿಸಿದ್ದ ತಾಲೂಕಿನ ಕಡಕೇರಿಯ ರಾಮ ಮಾದ ನಾಯ್ಕ (79) ಇತ್ತೀಚೆಗೆ ನಿಧನರಾದರು. ಅವರು ಪತ್ನಿ, ಎರಡು ಗಂಡು, ಎರಡು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಕಾನಸೂರು ಕ್ಲಸ್ಟರ್ ಹಂತದ ಎಸ್ ಡಿ ಎಂ ಸಿ ತರಬೇತಿ ಕಾರ್ಯಾಗಾರ ಯಶಸ್ವಿ ಒಂದು ಊರಿನ ಸರಕಾರಿ ಶಾಲೆ ಅಭಿವೃದ್ಧಿ ಹೊಂದಿದರೆ ದೇಶದ ಅಭಿವೃದ್ಧಿ ಸಾಧ್ಯ. ಮಕ್ಕಳ ಶಿಕ್ಷಣಕ್ಕೆ ಸಮುದಾಯದ … Continue reading ಕಾನಸೂರು ಶಾಲೆ ದತ್ತು ಪಡೆದ ಉಪೇಂದ್ರ……