ಸಿರವಂತೆ ಚಿತ್ರಸಿರಿ ಗೌರಮ್ಮ ಇನ್ನಿಲ್ಲ

ಸಾಗರದ ಸಿರವಂತೆಯ ಚಿತ್ತಾರ ಕುಟಿರದ ಅಮ್ಮ ಗೌರಮ್ಮ ಇಂದು ನಿಧನರಾಗಿದ್ದಾರೆ. ಸಿರವಂತೆಯಲ್ಲಿ ಚಿತ್ತಾರದ ಪ್ರದರ್ಶನ, ತರಬೇತಿ ನಡೆಸುತ್ತ ಗ್ರಾಮೀಣ ಕಲೆ ಪೋಶಿಸುತ್ತಿರುವ ಚಂದ್ರಶೇಖರ್‌ ಸಿರವಂತೆಯವರ ಧರ್ಮಪತ್ನಿ ಗೌರಿ ಚಂದ್ರಶೇಖರ್‌ ರಿಗೆ ಸಹಧರ್ಮಿಣಿ,ವೃತ್ತಿಧರ್ಮಿಣಿಯಾಗಿ ಚಂದ್ರಶೇಖರ್‌ ರ ಸಾಹಸ, ಹವ್ಯಾಸಗಳಿಗೆ ಸಾಥಿಯಾಗಿದ್ದರು. ಇದೇ ವಾರ ಚಿಕ್ಕ ಅಪಘಾತಕ್ಕೀಡಾಗಿ ಪ್ರಜ್ಞಾಹೀನರಾಗಿ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ಇಂದು ನಿಧನರಾಗಿರುವುದು ತಿಳಿದುಬಂದಿದೆ.‌ ಜೋಗ,ಸಾಗರ ರಸ್ತೆಯ ತಮ್ಮ ಪುಟ್ಟ ಮನೆಯಲ್ಲಿ ಗಂಡನೊಂದಿಗೆ ಚಿತ್ತಾರ ಕುಟಿರ ಕಟ್ಟಿಕೊಂಡಿದ್ದ ಗೌರಿ ತಮ್ಮ ಮುಗ್ಧತೆ,ಆತಿಥ್ಯಗಳಿಂದ ಪರಿಚಿತರ ಆತ್ಮೀಯರಾಗಿದ್ದರು.ಮೃತರು ಗಂಡ … Continue reading ಸಿರವಂತೆ ಚಿತ್ರಸಿರಿ ಗೌರಮ್ಮ ಇನ್ನಿಲ್ಲ