ಗುತ್ತಿಗೆದಾರರ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ ಕಾಗೇರಿ

ಶಿರಸಿ-ಸಿದ್ಧಾಪುರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದಿದ್ದು ಸಿದ್ದಾಪುರದಲ್ಲಿ ಗುತ್ತಿಗೆದಾರರ ಅಸಾಮರ್ಥ್ಯದಿಂದ ಅನೇಕ ಕಾಮಗಾರಿಗಳು ಅಪೂರ್ಣವಾಗಿವೆ ಈ ತೊಂದರೆಯಿಂದಾಗಿ ಸರ್ಕಾರದ ಅನುದಾನ ಮರಳುವ ಸಾಧ್ಯತೆಇದ್ದು ಅಧಿಕಾರಿಗಳು ಗುತ್ತಿಗೆದಾರರಿಂದ ಹೆಚ್ಚಿನ ಕೆಲಸ ಮಾಡಿಸುವ ಮೂಲಕ ಕ್ಷೇತ್ರಕ್ಕೆ ತಂದ ಅನುದಾನ ಮರಳಿ ಹೋಗದಂತೆ ಕೆಲಸ ಮಾಡಬೇಕು ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು. ಸಿದ್ಧಾಪುರ ಪರಿವೀಕ್ಷಣಾ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾನಗೋಡಿನ ಬಾಂದಾರಿನ ರಸ್ತೆ ಕೆಲಸ, ಹೊಸೂರು ಸ್ಮಶಾನದ ರಗಳೆ,ರವೀಂದ್ರನಗರದ ತೊಂದರೆ ಸೇರಿದಂತೆ … Continue reading ಗುತ್ತಿಗೆದಾರರ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ ಕಾಗೇರಿ