ಕೋವಿಡ್‌ ನೆಪದ ಪಲಾಯನ ವಾದ ಬೇಡ, ದೇಶಪಾಂಡೆ ಆಕ್ಷೇಪ

ರಾಜ್ಯ ಸರ್ಕಾರ ತನ್ನ ವಿಫಲತೆ ಮುಚ್ಚಿಕೊಳ್ಳಲು ಕೋವಿಡ್‌ ಕಾರಣ ಕೊಡುತ್ತಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿವೃದ್ಧಿ ಮಾಡದೆ ನೆಪ ಹೇಳಿದರೆ ಜನಾದೇಶಕ್ಕೆ ಅಗೌರವ ತೋರಿದಂತೆ ಎಂದು  ಪ್ರತಿಪಾದಿಸಿದ್ದಾರೆ.  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ರವಾಸ ಮಾಡಿದ ಅವರು ಸಿದ್ಧಾಪುರದಲ್ಲಿ ಮಾತನಾಡಿದರು.


ಕಾಂಗ್ರೆಸ್‌ ಅವಧಿಯಲ್ಲಿ ಉಧ್ಯಮ ಕ್ಷೇತ್ರ ಪ್ರಗತಿಕಂಡಿದ್ದನ್ನು ವಿವರಿಸಿದ ದೇಶಪಾಂಡೆ ತಮ್ಮ ಸರ್ಕಾರದಲ್ಲಿ ಆಯ್.ಟಿ.ಬಿ.ಟಿ. ಪ್ರವಾಸೋದ್ಯಮದ ಮೇಲೆ ಹೂಡಿಕೆ ಮಾಡಿ ಅಭಿವೃದ್ಧಿ ದಾಖಲಿಸಿದ್ದೆವು. ಈಗ ಸರ್ಕಾರ ಅಭಿವೃದ್ಧಿ ಚಟುವಟಿಕೆಗೆ ಗಮನ ಕೊಡದೆ ಕರೋನಾ ಕಾರಣ ಕೊಡುತ್ತಿದೆ ಇದರಿಂದ ರಾಜ್ಯಕ್ಕಾಗುವ ಹಾನಿ ಅಪಾರ ಎಂದರು.


ಕಾಂಗ್ರೆಸ್‌ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರಿಗೆ ಕಾಂಗ್ರೆಸ್‌ ಇತಿಹಾಸ,ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ನೇತೃತ್ವ, ಭೂಸುಧಾರಣೆ ಸೇರಿದಂತೆ ಜನಪರ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್‌ ಜನಸಾಮಾನ್ಯರಿಗೆ ನೆರವಾಗುತ್ತಾ ದೇಶ ಕಟ್ಟಿದ್ದನ್ನು ನೆನಪಿಸಬೇಕು ಎಂದು ಕರೆ ನೀಡಿದ ಅವರು. ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸಂಘಟನೆ ಚುರುಕಾಗಿ ನಡೆಯುತಿದ್ದು ಸದಸ್ಯತ್ವ ಅಭಿಯಾನ ಈ ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದರು.

ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ಸಿದ್ಧಾಪುರಕ್ಕೆ ಬಸ್‌ ನಿಲ್ಧಾಣದ ಅವಶ್ಯಕತೆ ಇತ್ತು. ಸಿದ್ಧಾಪುರ ಹೊಸ ಬಸ್‌ ನಿಲ್ಧಾಣದ ಕಾಮಗಾರಿ ಸೇರಿ ಸಿದ್ಧಾಪುರಕ್ಕೆ ನಾವು ತಂದ ಅಭಿವೃದ್ಧಿ ಕಾಮಗಾರಿಗಳನ್ನು ವಿಧಾನಸಭಾ ಅಧ್ಯಕ್ಷರು ಉದ್ಘಾಟಿಸುತಿದ್ದಾರೆ. ಪ್ರತಿ ಕಾಮಗಾರಿಗಳ ಶಂಕುಸ್ಥಾಪನೆ,ಕಾಮಗಾರಿ ಯೋಜನಾ ವೆಚ್ಚಗಳ ಬಗ್ಗೆ ನಾಮಫಲಕ ಹಾಕಲಾಗುತ್ತದೆ. ಆ ನಾಮಫಲಕಗಳ ಪೋಟೋ ತೆಗೆದು ಯಾವ ಕಾಮಗಾರಿ,ಯಾವ ವರ್ಷದ್ದು,ಯಾವ ಸರ್ಕಾರದ್ದು ಎನ್ನುವ ಮಾಹಿತಿ ನೀಡುವ ಪತ್ರಕರ್ತರೂ ಇಲ್ಲಿಲ್ಲವೆ? – ಆರ್.ವಿ.ದೇಶಪಾಂಡೆ, (ಮಾಜಿ ಸಚಿವ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *