Samajamukhi.net- ಕಲೆ,ಸಂಸ್ಕೃತಿ,ಕ್ರೀಡೆ, ಸ್ಥಳಿಯ ವಿಶೇಶ

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ದ ನೇತೃತ್ವದಲ್ಲಿ ಸರಕಾರಿ ನೌಕರರ ವಿವಿಧ ಇಲಾಖೆಗಳೊಂದಿಗೆ ಕ್ರಿಕೆಟ್ ಪಂದ್ಯಾವಳಿ ಮಾರ್ಚ್ 6ರಂದು ಸಿದ್ದಾಪುರ ನೆಹರು ಮೈದಾನದಲ್ಲಿ ನಡೆಯಲಿದೆ.ಬೆಳಿಗ್ಗೆ 9ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಸಿದ್ದಾಪುರ ಜೆಎಂಎಫ್ಸಿ ನ್ಯಾಯಾಧೀಶರಾದ ಸಿದ್ದರಾಮ ಎಸ್ ಉದ್ಘಾಟಿಸಲಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ತಸೀಲ್ದಾರ್ ಸಂತೋಷ್ ಭಂಡಾರಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್, ಸಿಪಿಐ ಕುಮಾರ್ ಕೆ , ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕುಮಾರ್ ನಾಯ್ಕ, ತಾಲೂಕು … Continue reading Samajamukhi.net- ಕಲೆ,ಸಂಸ್ಕೃತಿ,ಕ್ರೀಡೆ, ಸ್ಥಳಿಯ ವಿಶೇಶ