woman, s day spl……ಮಹಾದೇವಿ ಮಡಿವಾಳ ಉತ್ತಮ ಕಾರ್ಯಕರ್ತೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಸಿದ್ದಾಪುರ ಯೋಜನೆಯ ಹೊಸಳ್ಳಿಯ ಅಂಗನವಾಡಿ ಕಾರ್ಯಕರ್ತೆಯಾದ ಮಹಾದೇವಿ ಮಡಿವಾಳರಿಗೆ ಬೆಂಗಳೂರಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ನೀಡಿ ಸನ್ಮಾಸಲಾಯಿತು. ಸಿದ್ಧಾಪುರದ ವಿದ್ಯಾರ್ಥಿ ಮಿತ್ರ ಬಳಗದಿಂದ ಗ್ರಾಮ ಒಕ್ಕಲ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು ಇದರಿಂದ ಕಲಿತು ನೌಕರಿ ಪಡೆದವರಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಬೇಡ್ಕಣಿ ಕೋಟೆ ಆಂಜನೇಯ ದೇವಸ್ಥಾನ ದಲ್ಲಿ ಹಮ್ಮಿಕೊಳಲಾಗಿತ್ತು . ಅಬುದಾಬಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣೇಶ್ ಮೂರ್ತಿ ಅಳಗೋಡ ಕನಸಿನ ಕಾರ್ಯಕ್ರಮ ಇದಾಗಿದ್ದು ಇವರು ತಮ್ಮ ಸಮುದಾಯದ … Continue reading woman, s day spl……ಮಹಾದೇವಿ ಮಡಿವಾಳ ಉತ್ತಮ ಕಾರ್ಯಕರ್ತೆ