ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ
ಬಗರ್ ಹುಕುಂ ರೈತರಿಗಾಗಿ ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ ಬಗರ್ ಹುಕಂ ರೈತರ ಪರವಾಗಿ ಮಾತನಾಡಿ, ಅರಣ್ಯ ಇಲಾಖೆಯ ಭೂಮಿಯನ್ನು ಒತ್ತುವರಿ ಮಾಡಿದರೆ, ಒಂದು ಎಕರೆ ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ಉಳಿದ ಭೂಮಿಯನ್ನು ರೈತರಿಗೆ ನೀಡಿ ಎಂದು ನಮ್ಮ ತಂದೆ ಬಂಗಾರಪ್ಪನವರು ಅಂದೇ ತಿಳಿಸಿದ್ದರು. ಇದರಿಂದ ಅವರಿಗೆ ರೈತರ ಪರ ಎಷ್ಟು ಕಾಳಜಿ ಇದೆ ಎಂದು ತಿಳಿದು ಬರುತ್ತದೆ ಎಂದು ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ: ನಮ್ಮ ತಂದೆ ಬಂಗಾರಪ್ಪ ಬಗರ್ … Continue reading ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ
Copy and paste this URL into your WordPress site to embed
Copy and paste this code into your site to embed