ಶಿರಸಿ ಮಾರಿ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ!
ಗುರುವಾರದಿಂದಪ್ರಪಂಚದಾದ್ಯಂತ ಜೇಮ್ಸ್ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್ ರಾಜ್ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ … Continue reading ಶಿರಸಿ ಮಾರಿ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ!
Copy and paste this URL into your WordPress site to embed
Copy and paste this code into your site to embed