ಶಿರಸಿ ಮಾರಿ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ!

ಗುರುವಾರದಿಂದಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ … Continue reading ಶಿರಸಿ ಮಾರಿ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ!