ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!

ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

Snake bites an youth in Sirsi: ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಉರಗಗಳನ್ನು ಕೂಡ ರಕ್ಷಿಸಿದ್ದಾನೆ. ಆದ್ರೆ ಈಗ ಭಂಡ ಧೈರ್ಯದಿಂದ ಎಡವಟ್ಟು ಮಾಡಿಕೊಂಡಿದ್ದಾನೆ.

ಶಿರಸಿ: ನಮ್ಮ ಮುಂದೆ ಒಂದು ಸಣ್ಣ ಹಾವಿನ ಮರಿ ಕಂಡರೆ ಸಾಕು ಕಿರುಚಾಡಿಕೊಂಡು ಸ್ಥಳದಿಂದ ಕಾಲ್ಕಿಳುವವರ ಮಧ್ಯೆ ಈ ಯುವಕ ಭಿನ್ನ. ಕಾರಣ ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ಆಟದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದ್ರೆ ಈ ಬಾರಿ ಭಂಡ ಧೈರ್ಯ ತೋರಿ ಎಡವಟ್ಟು ಮಾಡಿಕೊಂಡಿದ್ದಾನೆ.

ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

ಶಿರಸಿಯ ಮುಸ್ಲಿಂ ಗಲ್ಲಿಯ ಸೈಯದ್ (20) ಎಂಬ ಯುವಕ ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿದ ಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ.

ಸಾವಿರಾರು ಹಾವುಗಳ ರಕ್ಷಣೆ ಮಾಡಿದ್ದ ಯುವಕ ಈಗ ಆಸ್ಪತ್ರೆಯಲ್ಲಿ

ಸಾವಿರಾರು ಹಾವುಗಳ ರಕ್ಷಣೆ ಮಾಡಿದ್ದ ಯುವಕ ಈಗ ಆಸ್ಪತ್ರೆಯಲ್ಲಿ

ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿ ಈ ರೀತಿಯಾಗಿ ಯುವಕ ಮಾಡಿದ್ದನ್ನು ವಿರೋಧಿಸಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲೆಯ ಪರಿಸರ ಹೋರಾಟಗಾರ ಜೋಸೆಫ್​ ಅವರು, ಅರಣ್ಯ ಇಲಾಖೆ ಇಂತಹವರ ಬಗ್ಗೆ ನಿಗಾ ಇಡಬೇಕು. ವನ್ಯ ಜೀವಿಗಳನ್ನು ಮುಟ್ಟುವ ಹಾಗಿಲ್ಲ ಎಂಬ ಆದೇಶ ಹೊರಡಿಸಬೇಕು. ಕೆಲವರು ಪಬ್ಲಿಷಿಟಿಗೆ ಏನೇನೋ ಸ್ಟಂಟ್​ ಮಾಡಲು ಹೋಗಿ ಈ ರೀತಿಯ ಅಚಾತುರ್ಯಗಳು ನಡೆಯುತ್ತವೆ ಎಂದಿದ್ದಾರೆ. https://59837408381f38a60271467c36d8d45e.safeframe.googlesyndication.com/safeframe/1-0-38/html/container.htmlhttps://prod.suv.etvbharat.com/v2/smart_urls/623358d771d60097bf975951/embedplayer1?

ಪರಿಸರ ಹೋರಾಟಗಾರರ ಅಭಿಪ್ರಾಯ

ಇನ್ನು ಉರುಗ ಪ್ರೇಮಿ ಮಹೇಶ್ ಮಾತನಾಡಿ, ವಿಡಿಯೋಗಳನ್ನು ನೋಡಿ ಹಾವುಗಳ ಜೊತೆ ಆಟವಾಡುವುದು ಮತ್ತು ತರಬೇತಿ ಇಲ್ಲದೇ ಹಾವುಗಳ ಸಂರಕ್ಷಣೆ ಮಾಡುವುದು ಅಪಾಯಕರ. ಈ ರೀತಿ ಯಾರೂ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *