ಆರ್‌ಎಸ್‌ಎಸ್, ಬಿಜೆಪಿಯಿಂದ ದೇಶದ ಸಾಮರಸ್ಯ, ವೈವಿಧ್ಯತೆ, ಏಕತೆಗೆ ಅಪಾಯ: ಬೃಂದಾ ಕಾರಟ್

ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ… ಮಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ ಕಾರಟ್ ಅವರು ಸೋಮವಾರ ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಘಟನೆಗಳ … Continue reading ಆರ್‌ಎಸ್‌ಎಸ್, ಬಿಜೆಪಿಯಿಂದ ದೇಶದ ಸಾಮರಸ್ಯ, ವೈವಿಧ್ಯತೆ, ಏಕತೆಗೆ ಅಪಾಯ: ಬೃಂದಾ ಕಾರಟ್